Daily programs in Hindi about Health, Family & Spiritual life

ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.

ms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.

ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ms@ ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ms@ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.

ms@ ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ms@ ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.

ms@ ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.

ms@ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು

ms@ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ms@ ನ್ಯಾಯಪ್ರಮಾಣವು ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ, ನ್ಯಾಯವೂ, ಹಿತವೂ, ಆಗಿರುವಂಥದ್ದು ಸರಿ.

ms@ ಪರಿಶುದ್ಧರು ತಮ್ಮ ಎಲ್ಲಾ ದುಷ್ಟ ಮಾರ್ಗಗಳನ್ನು ತ್ಯಜಿಸಿ ನಂತರ ನಮ್ಮ ಎಲ್ಲಾ ಪ್ರಕರಣಗಳನ್ನು ಕ್ರಿಸ್ತನ ಕೈಗೆ ಒಪ್ಪಿಸಿ ಕೊಡಬೇಕು

ms@ ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

ms@ ದೇವರು ಈ ಕೊನೆಗಾಲದಲ್ಲಿ ಬಾಬೆಲ್ ಎನ್ನುವ ಗೊಂದಲಮಯವಾದ ತಪ್ಪಾದ ಬೋಧನೆಗಳಿಂದ ಹೊರಬರುವಂತೆ ಕರೆಯುವನಾಗಿದ್ದಾನೆ.

ms@ 'ಬ್ಯಾಬಿಲೋನ್ನಿಂದ ಹೊರಗೆ ಬಾ' ಈ ಸಂದೇಶವು ಜಗತ್ತಿಗೆ ನೀಡಲಾಗುವ ಕೊನೆಯ ಎಚ್ಚರಿಕೆಯಾಗಿದೆ.

ms@ 666 ಎಂಬುದು ಮೃಗದ ಗುರುತನ್ನು ಕಾನೂನಾಗಿ ಜಗತ್ತಿಗೆ ತರುವ ಮನುಷ್ಯನನ್ನು ಕಂಡು ಹಿಡಿಯಲು ನೀಡಿರುವ ಸಂಖ್ಯೆ.

ms@ ಅಂತ್ಯಕಾಲದಲ್ಲಿ ದೇವರ ಆಜ್ಞೆಗಳನ್ನು ಪಾಲಿಸುವವರು ದೇವರ ಮುದ್ರೆಯನ್ನು ಹೊಂದಿರುತ್ತಾರೆ ಮತ್ತು ಮನುಷ್ಯರ ಆಜ್ಞೆಗಳನ್ನು ಪಾಲಿಸುವವರು ಮೃಗದ ಗುರುತನ್ನು ಹೊಂದಿರುತ್ತಾರೆ.

ms@ ರಾಜ್ಯ ಮತ್ತು ಧಾರ್ಮಿಕ ಶಕ್ತಿಯು ಒಟ್ಟಾಗಿ ಎಲ್ಲಾ ಜನರನ್ನು ಮೊದಲ ಮೃಗವನ್ನು ಪೂಜಿಸಲು ಒತ್ತಾಯಿಸುತ್ತದೆ.

ms@ ಭೂಮಿಯಿಂದ ಏರಿ ಬರುವ ಮೃಗ ಅದು ಅಮೆರಿಕ ಸಂಸ್ಥಾನವನ್ನು ಸೂಚಿಸುತ್ತದೆ, ಅದು ಮೊದಲ ಮೃಗದ ಜೊತೆ ಸೇರಿ ದೇವರ ಆಜ್ಞೆಗಳಿಗೆ ವಿರುದ್ಧವಾಗಿ ಮಾತನಾಡುತ್ತದೆ.

ms@ ಸಮುದ್ರದಿಂದ ಏರಿಬರುವ ಮೃಗವು ದೇವರ ಆಜ್ಞೆಗಳಿಗೆ ವಿರುದ್ಧವಾದ ಕೆಲಸಗಳನ್ನು ಮಾಡುವ ರಾಜ್ಯ ಅಥವಾ ರಾಜನನ್ನು ಪ್ರತಿನಿಧಿಸುತ್ತದೆ.

ms@ ಕಡೇ ದಿವಸಗಳಲ್ಲಿ ನಡೆಯಲಿರುವ ಯುದ್ಧದಲ್ಲಿ ಸೈತಾನನು ದೇವರ ಜನರಿಗೆ ವಿರೋಧವಾಗಿ ಐಕ್ಯನಾಗುವನು.

ms@ ಬ್ಯಾಬಿಲೋನ್ ಧರ್ಮವು ಯಾವಾಗಲೂ ದೇವರ ಶುದ್ಧ ನಂಬಿಕೆಯನ್ನು

ms@ ಎಲ್ಲಾ ರಾಷ್ಟ್ರಗಳನ್ನು ನಿಯಂತ್ರಿಸಬಲ್ಲ ಮತ್ತು ಯೇಸುಕ್ರಿಸ್ತನ ಅನುಯಾಯಿಗಳ ಮೇಲೆ ಸಾವು ಮತ್ತು ವಿನಾಶವನ್ನು ತರುವ ರಹಸ್ಯ ಬ್ಯಾಬಿಲೋನ್.

ms@ ಆತನ ಆಜ್ಞೆಗಳಿಗೆ ವಿಧೇಯರಾಗದೆ, ಯಾವುದೇ ಆರಾಧನೆಯು ದೇವರಿಗೆ ಮೆಚ್ಚಿಕೆಯಾಗುವುದಿಲ್ಲ.

ms@ ಪರಲೋಕದ ದಾಖಲೆಗಳು ತೆರೆಯಲ್ಪಟ್ಟಾಗ, ನ್ಯಾಯಾಧೀಶರು ಮಾತಿನಲ್ಲಿ ಅಲ್ಲ, ಆದರೆ ಪುಸ್ತಕದ ಮೂಲಕ ದೇವರು ತೀರ್ಪು ಮಾಡುತ್ತಾನೆ.

ms@ ಈ ಭೂಮಿಯ ಮೇಲೆ ಜೀವಿಸಿದ ಪ್ರತಿಯೊಬ್ಬ ವ್ಯಕ್ತಿಯು ಯೇಸುವಿನ ಎರಡನೇ ಬರುವಿಕೆಗೆ ಮುಂಚಿತವಾಗಿ ನ್ಯಾಯವಿಚಾರಣೆಗೆ ಒಳಪಡಿಸುತ್ತಾನೆ.

ms@ ದೇವರನ್ನು ಮಹಿಮೆಪಡಿಸಿ ಎಂದರೆ, ದೇವರ ಮಹಿಮೆಯು ದೇವರ ಗುಣವೆಂದು ಸ್ಪಷ್ಟವಾಗಿ ಕಂಡುಬರುತ್ತದೆ.

ms@ ದೇವರ ಭಯದಲ್ಲಿ ನಿಲ್ಲುವುದು ಎಂದರೆ ನಾವು ಪರಿಪೂರ್ಣ ಪವಿತ್ರ ಎಂದು ತಿಳಿದಿರುವವರ ನಿಲ್ಲುವುದು.

ms@ ಮೂರು ದೇವದೂತರ ಸಂದೇಶವು ಸತ್ಯವನ್ನು ಸ್ವೀಕರಿಸುವವರನ್ನು ಪ್ರತಿನಿಧಿಸುತ್ತದೆ ಮತ್ತು ಜಗತ್ತಿಗೆ ಸುವಾರ್ತೆಯನ್ನು ತೆರೆಯುವ ಶಕ್ತಿಯನ್ನು ಹೊಂದಿದೆ.

ms@ ಕಾವಲುಗಾರರು ಈಗಲಾದರೂ ಧ್ವನಿ ಎತ್ತಿ ಈ ಕಾಲದ ವರ್ತಮಾನ ಸತ್ಯ ಎಂಬ ಸಂದೇಶ ನೀಡಲಿ.

ms@ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

ms@ ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.

ms@ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ms@ ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.

ms@ ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.

ms@ ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ?

ms@ ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.

ms@ ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ

ms@ ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ

ms@ ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತ

ms@ ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

ms@ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.

ms@ ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದ

ms@ ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ