Daily programs in Hindi about Health, Family & Spiritual life

ms@ ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ms@ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ms@ ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

ms@ -ಪರಲೋಕದೊಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.

ms@ ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ

ms@ ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.

ms@ ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.

ms@ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

ms@ ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ms@ ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;

ms@ ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ;

ms@ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.

ms@ Kannada:ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.

ms@ ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

ms@ ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

ms@ ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.

ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

ms@ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

ms@ ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

ms@ ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.

ms@ ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.

ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

ms@ :ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು

ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

ms@ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ms@ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

ms@ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು.

ms@ ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

ms@ ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.

ms@ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.

ms@ ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

ms@ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ms@ ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.

ms@ ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.

ms@ ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.

ms@ ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು,

ms@ ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.

ms@ ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ms@ ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ms@ ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗುವದು.

ms@ ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ms@ ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.

ms@ ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ms@ ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ.