ಗತವೈಭವ – ಭಾರತದ ಇತಿಹಾಸ ಕುರಿತು ದೇಶಿಯ ಹಾಗೂ ವಿದೇಶಿಯ ಕನ್ನಡ ಪ್ರೇಮಿಗಳಿಗೆ ಕುತೂಹಲ ಉಂಟು ಮಾಡುವ ಏಕೈಕ ಕಾರ್ಯಕ್ರಮ. contact host at uma.bhatkande@radiogirmit.com
ದಿನಾಂಕ 22.11 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಬಲ್ಬನ್ನ ಇವನ ಸಾಧನೆಗಳ ವಿಶ್ಲೇಷಣೆ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 25.10 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಬಲ್ಬನ್ನ ಇವನ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 27.09 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಬಲ್ಬನ್ನ ಇವನ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 20.09 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ನಾಸಿರುದ್ದೀನ್ ಇವನ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 13.09 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನಳಾಗಿ ರಝಿಯಾ ಬೇಗಂ ಇವಳ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 06.09 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಇಲ್ತಮಶನ ಆಡಳಿತ ಸುಧಾರಣೆಗಳು ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 23.08 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯ ಸುಲ್ತಾನ ಇಲ್ತಮಶನ ಸಾಧನೆಗಳು ಏನು? ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 02.08 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿಯಾ ಸ್ಥಾಪಕ ಕುತ್ಬುದ್ದಿನ್ ಐಬಕ್ ಇವನ ಆಳ್ವಿಕೆ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 19.07 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಗುಲಾಮಿ ಸಂತತಿ ಅಥವಾ ಮಾಮ್ಯುಲಕ್ ಸಂತತಿ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 12.07 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಘೋರಿ ಮುಹಮ್ಮದ್ನ ವ್ಯಕ್ತಿತ್ವ ಮತ್ತು ವಿಶ್ಲೇಷಣೆ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 07.06 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದ ಮೇಲೆ ಘಜ್ನಿಮೊಹಮ್ಮದನ ದಂಡಯಾತ್ರೆಗಳು ಈ ವಿಷಯ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 31.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದ ಮೇಲೆ ಘಜ್ನಿಮೊಹಮ್ಮದನ ದಂಡಯಾತ್ರೆಗೆ ಕಾರಣಗಳು ಏನು ಎನ್ನುವ ವಿಷಯ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 24.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದಲ್ಲಿ ಅರಬ್ಬರ ದೊರೆ ಸಬಕ್ತಗೀಸ್ ಇವನನ್ನು ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 17.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದಲ್ಲಿ ಅರಬ್ಬರ ಆಡಳಿತ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 10.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಭಾರತದಲ್ಲಿ ಅರಬ್ಬರ ಆಡಳಿತ ಕುರಿತು ಚರ್ಚಿಸಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 03.05 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ.ಭಾರತದ ಮೇಲೆ ಅರಬ್ಬರ ಆಕ್ರಮಣ ಕುರಿತ ಸಾಹಿತ್ಯಿಕ ಆಧಾರಗಳ ಬಗ್ಗೆ ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 26.04 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ.ಭಾರತದ ಮೇಲೆ ಅರಬ್ಬರ ಆಕ್ರಮಣ ಕುರಿತ ಸಾಹಿತ್ಯಿಕ ಆಧಾರಗಳ ಬಗ್ಗೆ ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 19.04 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ.ಭಾರತದ ಮೇಲೆ ಅರಬ್ಬರ ಆಕ್ರಮಣ ಕುರಿತ ಆಧಾರಗಳ ಬಗ್ಗೆ ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 05.04 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಭಾರತದ ಪ್ರಮುಖ ಐತಿಹಾಸಿಕ ಸ್ಥಳಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 29.03 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಭಾರತದ ಪ್ರಮುಖ ಐತಿಹಾಸಿಕ ಸ್ಥಳಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 08 .03 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಧಾರ್ಮಿಕ ಪಂಥಗಳು ಮತ್ತು ಶ್ರೀ ರಾಮಾನುಜಾಚಾರ್ಯರ ತತ್ವ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 01 .03 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಪ್ರಾದೇಶಿಕ ಕಲಾ ಶೈಲಿಗಳ ಬೆಳವಣಿಗೆ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 22 .02 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಪ್ರಾಚೀನ ಭಾರತದ ರಾಜಕೀಯದಲ್ಲಿ ಸಾಮಂತರ ಪಾತ್ರ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 15 .02 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಬೃಹತ್ ಭಾರತ ಹಾಗೂ ಭಾರತದ ವಸಾಹತು ಪ್ರೆದೇಶಗಳ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:08.2.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತು ಪ್ರೆದೇಶಗಳಾದ ಶೈಲೇಂದ್ರ,ಬಾರ್ಬೋದುರ್,ಬರ್ಮಾ,ಸಿಲೋನ್ ಇನ್ನು ಹಲವಾರು ಪ್ರದೇಶಗಳ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:01.2.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತುಗಳು ಹಾಗೂ ಚಂಪಾ ರಾಜ್ಯ ಮತ್ತು ಕಾಂಬೋಡಿಯಾ ಈ ಪ್ರದೇಶಗಳ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:25.1.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತುಗಳು ಹಾಗೂ ಟಿಬೆಟನೊಂದಿಗಿನ ಭಾರತದ ಸಂಪರ್ಕ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:18.1.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತುಗಳು ಹಾಗೂ ಪಶ್ಚಿಮ ರಾಷ್ಟ್ರಗಳೊಂದಿಗಿನ ಭಾರತದ ಸಂಪರ್ಕ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:4.1.2021 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಉತ್ತರದ ಪ್ರಾದೇಶಿಕ ರಾಜಮನೆತನಗಳಲ್ಲಿ ಒಂದಾದ ಅಜಮೀರ್ನ ಚೌಹಾಣರು ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:28.12.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಉತ್ತರದ ಪ್ರಾದೇಶಿಕ ರಾಜಮನೆತನಗಳಲ್ಲಿ ಒಂದಾದ ಮಾಳ್ವದ ಪರಮಾರರು ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:21.12.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಗೂರ್ಜರ ಪ್ರತೀಹಾರರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:09.11.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ಚೋಳರ ಕಾಲದ ಆರ್ಥಿಕ,ಸಾಮಾಜಿಕ ಜೀವನ ಹಾಗೂ ಧಾರ್ಮಿಕ ವಿಷಯಗಳನ್ನು ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:02.11.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ಚೋಳರ ಆಡಳಿತ ವ್ಯವಸ್ಥೆ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:26.10.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ಚೋಳರ ಪ್ರಸಿದ್ಧ ಅರಸರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:19.10.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ಚೋಳರ ಪ್ರಸಿದ್ಧ ಅರಸ ರಾಜರಾಜ ಚೋಳನ ದಿಗ್ವಿಜಯಗಳ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:12.10.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ಚೋಳರ ಪ್ರಸಿದ್ಧ ಅರಸರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:05.10.2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ಚೋಳ ಸಾಮ್ರಾಜ್ಯ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:28.09.2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ಕಲ್ಯಾಣದ ಚಾಲುಕ್ಯರ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:21.09.2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ಕಲ್ಯಾಣದ ಚಾಲುಕ್ಯರ ಮೂರನೇ ಸೋಮೇಶ್ವರನ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:14 .09 .2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:07 .09 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ಕಲ್ಯಾಣದ ಚಾಲುಕ್ಯರ ಅರಸ ಇಮ್ಮಡಿ ಜಯಸಿಂಹ ಇವನನ್ನ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:31 .08 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ಕಲ್ಯಾಣದ ಚಾಲುಕ್ಯರ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:24 .08 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಲೆಯನ್ನು ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:24.08.2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಾಲದ ಕಲೆ ಮತ್ತು ವಾಸ್ತುಶಿಲ್ಪಗಳ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:27.07 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಾಲದ ನಾಣ್ಯ, ಧರ್ಮ ಇವುಗಳ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.